ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಯಾಗ್ರಾಜ್ನ (Prayagaraj) ಮಹಾಕುಂಭ ಮೇಳವು ಭಕ್ತರ ದೊಡ್ಡ ಸಮೂಹವನ್ನು ತನ್ನತ್ತ ಆಕರ್ಷಿಸುತ್ತಿದೆ (attraction). ಸಂಗಮದ ಪವಿತ್ರ ನೀರಿನಲ್ಲಿ ಸ್ನಾನ ಮಾಡಲು ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ.
ಆದರೆ, ಇಲ್ಲೊಬ್ಳು ಮೂರು ಬಿಟ್ಟೋಳು, ನದಿಯ ಪವಿತ್ರತೆ (Sanctity of the river) ಬಗ್ಗೆ ತಿಳಿಯದೇ ತನಗೆ ಬೇಕಾದ ರೀತಿಯಲ್ಲಿ ದುರ್ವತನೆ ತೋರಿದ್ದಾಳೆ.
ಇದನ್ನು ಓದಿ : ಕೇಂದ್ರ ಬಜೆಟ್ – 2025 : ರೈಲ್ವೆಗೆ ರೂ. 2.60 ಲಕ್ಷ ಕೋಟಿ ಮೀಸಲು ; ಕರ್ನಾಟಕಕ್ಕೆ ಬಂಪರ್, ಇಲ್ಲಿದೆ ಮಾಹಿತಿ.!
ಈಕೆ ಕೇವಲ ಟವೆಲ್ ಸುತ್ತಿಕೊಂಡು (Wrapped in a towel) ಜಾಲಿಯಾಗಿ ಸ್ನಾನ ಮಾಡಲು ಹೋಗುವುದನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ನೋಡುಗರ ಕೆಂಗಣ್ಣಿಗೆ ಗುರಿಯಾಗಿದೆ.
ಬಿಳಿ ಬಣ್ಣದ ಟವೆಲ್ ಒಂದನ್ನು ಸುತ್ತಿಕೊಂಡ ಯುವತಿ ಸಂಗಮ ತೀರದಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಳೆ. ಈ ವಿಡಿಯೋವನ್ನು ನೋಡಿದ್ರೆನೆ ತಿಳಿಯುತ್ತೆ. ಈ ಎಡಬಿಡಂಗಿಯ ಉದ್ದೇಶ ಏನಂತ. ಆಕೆ ರೀಲ್ ಮಾಡುವ ಉದ್ದೇಶದಿಂದ ಈ ವಿಡಿಯೋ ಚಿತ್ರೀಕರಿಸಿದ್ದಾಳೆ (She shot on purpose).
ಇದನ್ನು ಓದಿ : ಅತ್ಯಾಚಾರಿಗಳಿಗೆ ಪುರುಷತ್ವ ಹರಣ : ಕೇಂದ್ರಕ್ಕೆ 6 ವಾರಗಳ ಗಡುವು ನೀಡಿದ ಸುಪ್ರೀಂ ಕೋರ್ಟ್.!
ಅಸಂಖ್ಯಾತ ಭಕ್ತರ ನಂಬಿಕೆಗೆ ವಿರುದ್ಧವಾಗಿ ಪವಿತ್ರ ಸ್ನಾನದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಆಕೆ ನಡೆದುಕೊಳ್ಳುವ ರೀತಿ ವಿವಾದಕ್ಕೆ ಕಾರಣವಾಗಿದೆ.
ಈ ವಿಡಿಯೋವನ್ನು @meevkt ಎಂಬುವವರು ಶೇರ್ ಮಾಡಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಲ್ ಚಲ್ ಸೃಷ್ಟಿಸುತ್ತಿದೆ. ಅರೆಬೆತ್ತಲೆ ರೀಲ್ಗಳ ಕಾಯಿಲೆ ಈಗ ಮಹಾಕುಂಭಕ್ಕೂ ತಲುಪಿದೆ ಎಂದು ಒಬ್ಬರು ಕಮೆಂಟ್ ಮಾಡಿದರೆ, ಇನ್ನೊಬ್ಬರು ಮಹಾಕುಂಭದ ಪವಿತ್ರ ಭೂಮಿಯಲ್ಲಿ ಇದೆಂಥ ಡ್ರಾಮಾ.? ಈ ಹುಡುಗಿಗೆ ತಾನು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಅರ್ಥವಾಗುತ್ತಿಲ್ಲವೇ (Does this girl not understand that she is participating in a religious event).? ಎಂದು ಟೀಕಿಸಿದ್ದಾರೆ.
ವಿಡಿಯೋ :
लोगों में रील का खुमार ख़त्म ही नहीं हो रहा
वह वायरल होने के लिए हद पार कर दें रहे
यह वीडियो महाकुंभ का है pic.twitter.com/TWikuiVj0v
— Priya singh (@priyarajputlive) January 31, 2025
View this post on Instagram
ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.
ಇದನ್ನು ಓದಿ : ಕುಂಭಮೇಳದಲ್ಲಿ Three ಬಾರಿ ಕಳೆದುಹೋದ ಪತ್ನಿ ಹುಡುಕಿಕೊಟ್ಟ ಪೊಲೀಸರು ; ವ್ಯವಸ್ಥೆ ಸರಿ ಇಲ್ಲ ಎಂದ ಪತಿ.!
ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.
ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.
ಇದನ್ನು ಓದಿ : `SSLC’ ಪಾಸಾಗಿದ್ದೀರಾ.? ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 65,200 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.
ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?
ಇದನ್ನು ಓದಿ : ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವಂಚಕ ; ಮದುವೆ ಹೆಸರಲ್ಲಿ ಮೋಸ ಹೋದ ಮಹಿಳಾ Constable.!
ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (metabolism).
ಇದನ್ನು ಓದಿ : ಪ್ರೀತಿಯಿಂದ ರೊಟ್ಟಿ ಕೊಡುತ್ತಿದ್ದ ಅಜ್ಜಿ ತೀರಿಕೊಂಡಾಗ ಹಸು ಮಾಡಿದ್ದೇನು ಗೊತ್ತೇ ; ಈ Vedio ನೋಡಿ.!
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1,036 ವಿವಿಧ ಹುದ್ದೆಗೆ ನೇರ ನೇಮಕಾತಿ.!
ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
ವಿಟಮಿನ್ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
ಇದನ್ನು ಓದಿ : ರೈಲುಹಳಿ ಮೇಲೆ ಕುಳಿತು Mobile ನಲ್ಲಿ ಮಾತನಾಡುತ್ತಿದ್ದ ಯುವಕ : ಕೆಳಗಿಳಿದ ರೈಲು ಚಾಲಕ.!
ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
ಇದನ್ನು ಓದಿ : Health : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?
ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು.